News
+91 7019185831
NEWS
Get Support
Donate
ಶ್ರೀರಾಮಚಂದ್ರ ದೇವಸ್ಥಾನ ಸೇವಾ ಟ್ರಸ್ಟ್ (ರಿ)
ಪೇಟೆಕೇರಿ ಟಿ ಕೆ ರಸ್ತೆ ಚನ್ನಪಟ್ಟಣ ತಾಲೂಕು ಬೆಂಗಳೂರು ದಕ್ಷಿಣ ಜಿಲ್ಲೆ 562160 ಕರ್ನಾಟಕ ರಾಜ್ಯ. (ಭಾರತ)
Join Us
Visitor No.:
0 0 0 4 5 8
Donate
+91 7019185831
Logo Menu

ಉಚಿತ ವೈದ್ಯಕೀಯ ಶಿಬಿರಕ್ಕೆ ಗ್ರಾಮಸ್ಥರಿಗೆ ಆಹ್ವಾನ

Active Campaign Launched: 01 Jul, 2026

About this Campaign

🙏 ಧನ್ಯವಾದಗಳು 🙏


ಶ್ರೀರಾಮಚಂದ್ರ ದೇವಸ್ಥಾನ ಸೇವಾ ಟ್ರಸ್ಟ್ (ರಿ.) ವತಿಯಿಂದ ಇಂದು ಯಶಸ್ವಿಯಾಗಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡ ಎಲ್ಲಾ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು.


ಈ ಶಿಬಿರವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ವೈದ್ಯರು, ವೈದ್ಯಕೀಯ ಸಿಬ್ಬಂದಿ, ದಾನಿಗಳು, ಸ್ವಯಂಸೇವಕರು, ಟ್ರಸ್ಟ್‌ನ ಪದಾಧಿಕಾರಿಗಳು, ಸದಸ್ಯರು ಹಾಗೂ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ನಮ್ಮ ವಿಶೇಷ ಕೃತಜ್ಞತೆಗಳು.


ನಿಮ್ಮೆಲ್ಲರ ಸಹಕಾರ, ಪ್ರೋತ್ಸಾಹ ಮತ್ತು ಆಶೀರ್ವಾದದಿಂದ ಈ ಸಮಾಜಮುಖಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಮುಂದೆಯೂ ಇಂತಹ ಜನೋಪಯೋಗಿ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿಮ್ಮೆಲ್ಲರ ಸಹಕಾರ ಮತ್ತು ಬೆಂಬಲವನ್ನು ಇದೇ ರೀತಿ ನಿರೀಕ್ಷಿಸುತ್ತೇವೆ.


ಧನ್ಯವಾದಗಳೊಂದಿಗೆ,


ಶ್ರೀರಾಮಚಂದ್ರ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೇಟೆಕೇರಿ, ಟಿ.ಕೆ. ರಸ್ತೆ, ಚನ್ನಪಟ್ಟಣ ತಾಲೂಕುಬೆಂಗಳೂರು ದಕ್ಷಿಣ ಜಿಲ್ಲೆ – 562160

₹0

Raised of ₹500,000
0% Funded

Support this cause

Selected Support Items
Total Add-on Cost ₹0

Secure 256-bit SSL Payment

Have Questions?

Need more info about this campaign or how to donate?

Contact Support